ತೆಪ್ಪದ ಮೇಲೆ ಪೋಸ್; ಬಿಲ್ಡಪ್ ಪೊಲೀಸಪ್ಪ ಅಮಾನತು

ತೆಪ್ಪದ ಮೇಲೆ ಪೋಸ್; ಬಿಲ್ಡಪ್ ಪೊಲೀಸಪ್ಪ ಅಮಾನತು

Suvarna News   | Asianet News
Published : Oct 23, 2020, 12:25 PM ISTUpdated : Oct 23, 2020, 12:49 PM IST

ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾಗ ಬಿಲ್ಡಪ್ ಕೊಟ್ಟ ಕಲ್ಬುರ್ಗಿ ನೆಲೋಗಿಯ ಬಿಲ್ಡಪ್ PSI ಮಲ್ಲನಗೌಡ ಯಲಗೋಡ ಸಸ್ಪೆಂಡ್ ಆಗಿದ್ದಾರೆ. 

ಬೆಂಗಳೂರು (ಅ. 23): ಜನರು ನೆರೆಯಿಂದ ಸಂಕಷ್ಟದಲ್ಲಿದ್ದಾಗ ಬಿಲ್ಡಪ್ ಕೊಟ್ಟ ಕಲ್ಬುರ್ಗಿ ನೆಲೋಗಿಯ ಬಿಲ್ಡಪ್ PSI ಮಲ್ಲನಗೌಡ ಯಲಗೋಡ ಸಸ್ಪೆಂಡ್ ಆಗಿದ್ದಾರೆ. 

ತೆಪ್ಪದ ಮೇಲೆ ಹೋಗಿ ನಿಂತು ಮಲ್ಲನಗೌಡ ಪೋಸ್ ಕೊಟ್ಟಿದ್ದರು. ಆಮೇಲೆ ಜನರೇ ತೆಪ್ಪವನ್ನು ತಳ್ಳಿಕೊಂಡು ಬರಬೇಕಾಯಿತು. ನಂತರ ಮೇಕೆ ಮರಿಯನ್ನು ಹಿಡಿದುಕೊಂಡು ಪೋಸ್ ಕೊಟ್ಟಿದ್ದಾರೆ. ಇವರ ಹೈಡ್ರಾಮಾ ಬಗ್ಗೆ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಅದರ ಇಂಪ್ಯಾಕ್ಟ್ ಎಂಬಂತೆ ಮಲ್ಲನಗೌಡ ಅಮಾನತುಗೊಂಡಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್