ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

Suvarna News   | Asianet News
Published : Jul 09, 2020, 11:37 AM ISTUpdated : Jul 09, 2020, 11:48 AM IST

ಕೋವಿಡ್‌ ವಾರ್ಡ್‌ನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌| ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌| ಸಚಿವರ ಮುಂದೆಯೇ ತಮ್ಮ ಅಳಲು ತೋಡಿಕೊಂಡ ಕೊರೋನಾ ಸೋಂಕಿತರು|

ಬಳ್ಳಾರಿ(ಜು.09): ನೀರು ಬರುತ್ತಿಲ್ಲ, ಊಟ ಸರಿಯಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. 

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಸಚಿವರ ಮುಂದೆಯೇ ಕೊರೋನಾ ಸೋಂಕಿತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋವಿಡ್‌ ರೋಗಿಗಳು ಸಚಿವ ಆನಂದ್ ಸಿಂಗ್‌ ಎದುರು ಕಣ್ಣೀರು ಹಾಕಿದ್ದಾರೆ. 
 

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?