ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

Suvarna News   | Asianet News
Published : Jul 09, 2020, 11:37 AM ISTUpdated : Jul 09, 2020, 11:48 AM IST

ಕೋವಿಡ್‌ ವಾರ್ಡ್‌ನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌| ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌| ಸಚಿವರ ಮುಂದೆಯೇ ತಮ್ಮ ಅಳಲು ತೋಡಿಕೊಂಡ ಕೊರೋನಾ ಸೋಂಕಿತರು|

ಬಳ್ಳಾರಿ(ಜು.09): ನೀರು ಬರುತ್ತಿಲ್ಲ, ಊಟ ಸರಿಯಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. 

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಸಚಿವರ ಮುಂದೆಯೇ ಕೊರೋನಾ ಸೋಂಕಿತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋವಿಡ್‌ ರೋಗಿಗಳು ಸಚಿವ ಆನಂದ್ ಸಿಂಗ್‌ ಎದುರು ಕಣ್ಣೀರು ಹಾಕಿದ್ದಾರೆ. 
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!