ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

Suvarna News   | Asianet News
Published : Jul 09, 2020, 11:37 AM ISTUpdated : Jul 09, 2020, 11:48 AM IST

ಕೋವಿಡ್‌ ವಾರ್ಡ್‌ನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌| ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌| ಸಚಿವರ ಮುಂದೆಯೇ ತಮ್ಮ ಅಳಲು ತೋಡಿಕೊಂಡ ಕೊರೋನಾ ಸೋಂಕಿತರು|

ಬಳ್ಳಾರಿ(ಜು.09): ನೀರು ಬರುತ್ತಿಲ್ಲ, ಊಟ ಸರಿಯಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. 

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಸಚಿವರ ಮುಂದೆಯೇ ಕೊರೋನಾ ಸೋಂಕಿತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋವಿಡ್‌ ರೋಗಿಗಳು ಸಚಿವ ಆನಂದ್ ಸಿಂಗ್‌ ಎದುರು ಕಣ್ಣೀರು ಹಾಕಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!