ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

Published : Jul 09, 2020, 11:37 AM ISTUpdated : Jul 09, 2020, 11:48 AM IST

ಕೋವಿಡ್‌ ವಾರ್ಡ್‌ನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌| ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌| ಸಚಿವರ ಮುಂದೆಯೇ ತಮ್ಮ ಅಳಲು ತೋಡಿಕೊಂಡ ಕೊರೋನಾ ಸೋಂಕಿತರು|

ಬಳ್ಳಾರಿ(ಜು.09): ನೀರು ಬರುತ್ತಿಲ್ಲ, ಊಟ ಸರಿಯಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. 

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಸಚಿವರ ಮುಂದೆಯೇ ಕೊರೋನಾ ಸೋಂಕಿತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋವಿಡ್‌ ರೋಗಿಗಳು ಸಚಿವ ಆನಂದ್ ಸಿಂಗ್‌ ಎದುರು ಕಣ್ಣೀರು ಹಾಕಿದ್ದಾರೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!