ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

Suvarna News   | Asianet News
Published : Jul 09, 2020, 11:37 AM ISTUpdated : Jul 09, 2020, 11:48 AM IST

ಕೋವಿಡ್‌ ವಾರ್ಡ್‌ನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌| ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌| ಸಚಿವರ ಮುಂದೆಯೇ ತಮ್ಮ ಅಳಲು ತೋಡಿಕೊಂಡ ಕೊರೋನಾ ಸೋಂಕಿತರು|

ಬಳ್ಳಾರಿ(ಜು.09): ನೀರು ಬರುತ್ತಿಲ್ಲ, ಊಟ ಸರಿಯಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. 

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಸಚಿವರ ಮುಂದೆಯೇ ಕೊರೋನಾ ಸೋಂಕಿತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋವಿಡ್‌ ರೋಗಿಗಳು ಸಚಿವ ಆನಂದ್ ಸಿಂಗ್‌ ಎದುರು ಕಣ್ಣೀರು ಹಾಕಿದ್ದಾರೆ. 
 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ