ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌: ಸಚಿವರ ಎದುರು ಕಣ್ಣೀರಿಟ್ಟ ಕೊರೋನಾ ಸೋಂಕಿತರು

Suvarna News   | Asianet News
Published : Jul 09, 2020, 11:37 AM ISTUpdated : Jul 09, 2020, 11:48 AM IST

ಕೋವಿಡ್‌ ವಾರ್ಡ್‌ನಲ್ಲಿ ರಿಯಾಲಿಟಿ ಚೆಕ್‌ ನಡೆಸಿದ ಸುವರ್ಣ ನ್ಯೂಸ್‌| ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌| ಸಚಿವರ ಮುಂದೆಯೇ ತಮ್ಮ ಅಳಲು ತೋಡಿಕೊಂಡ ಕೊರೋನಾ ಸೋಂಕಿತರು|

ಬಳ್ಳಾರಿ(ಜು.09): ನೀರು ಬರುತ್ತಿಲ್ಲ, ಊಟ ಸರಿಯಿಲ್ಲ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಸುವರ್ಣ ನ್ಯೂಸ್‌ ರಿಯಾಲಿಟಿ ಚೆಕ್‌ ನಡೆಸಿದೆ. ಪಿಪಿಇ ಕಿಟ್‌ ಧರಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ ಜೊತೆ ಸುವರ್ಣ ನ್ಯೂಸ್‌ನ ಬಳ್ಳಾರಿ ಪ್ರತಿನಿಧಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. 

ಮಂಡ್ಯ: ಸೋಂಕಿತರ ಅಂತ್ಯಕ್ರಿಯೆಯಲ್ಲಿ ಜಿಲ್ಲಾಡಳಿತದ ಯಡವಟ್ಟು..!

ಸಚಿವರ ಮುಂದೆಯೇ ಕೊರೋನಾ ಸೋಂಕಿತರು ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೋವಿಡ್‌ ರೋಗಿಗಳು ಸಚಿವ ಆನಂದ್ ಸಿಂಗ್‌ ಎದುರು ಕಣ್ಣೀರು ಹಾಕಿದ್ದಾರೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!