ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

Published : Jan 11, 2023, 11:48 AM ISTUpdated : Jan 11, 2023, 11:58 AM IST

ರಾಜಧಾನಿಯ ಜನರೇ ಎಚ್ಚರ ಎಚ್ಚರ ನಿಮ್ಮ ಪಾಡಿಗೆ ನೀವು ರಸ್ತೆಯಲ್ಲಿ ಹೋಗುವಾಗಲೂ ಹುಷಾರ್‌ ಮೆಟ್ರೋ ಕಾಮಗಾರಿ ಆಸುಪಾಸು ಓಡಾಡುವಾಗ ಎಚ್ಚರಿಕೆಯಿರಲಿ. ಮೆಟ್ರೋ ಪಿಲ್ಲರ್‌ಗಳ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಅದರ ಡಿಟೇಲ್ಸ್ ಇಲ್ಲಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಡೆಡ್ಲಿ ಅಟ್ಟಹಾಸಕ್ಕೆ  ಬೆಂಗಳೂರು ಬೆಚ್ಚಿಬಿದ್ದಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ ಹಾಕುತ್ತಿದೆ. ಮೆಟ್ರೋ  ಮೊದಲ ಹಂತದ ಕಾಮಗಾರಿ ವೇಳೆಯೂ ಸಾಲು ಸಾಲು ದುರಂತ ನಡೆದಿದ್ದು, ಜೀವಗಳು ಬಲಿಯಾದ್ರೂ, ಮೆಟ್ರೊ ನಿಗಮದ ಅಧಿಕಾರಿಗಳು ಗಪ್‌ಚುಪ್‌ ಎಂದಿದ್ದಾರೆ. ಮೆಟ್ರೊ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ‌. ನಿನ್ನೆಯಷ್ಟೆ ತಾಯಿ ಮಗು ಇಬ್ಬರು ಮೃತ ಪಟ್ಟಿದ್ದರು, ಕೆಂಪೇಗೌಡ ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಸಲು ಕೆ.ಆರ್‌ ಪುರಂ ಹಾಗೂ ನಾಗವಾರು ನಡುವೆ ನಡೆಯುತ್ತಿರುವ ಮೆಟ್ರೊ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಇದರಲ್ಲಿ ಇಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more