ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

Published : Jan 11, 2023, 11:48 AM ISTUpdated : Jan 11, 2023, 11:58 AM IST

ರಾಜಧಾನಿಯ ಜನರೇ ಎಚ್ಚರ ಎಚ್ಚರ ನಿಮ್ಮ ಪಾಡಿಗೆ ನೀವು ರಸ್ತೆಯಲ್ಲಿ ಹೋಗುವಾಗಲೂ ಹುಷಾರ್‌ ಮೆಟ್ರೋ ಕಾಮಗಾರಿ ಆಸುಪಾಸು ಓಡಾಡುವಾಗ ಎಚ್ಚರಿಕೆಯಿರಲಿ. ಮೆಟ್ರೋ ಪಿಲ್ಲರ್‌ಗಳ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಅದರ ಡಿಟೇಲ್ಸ್ ಇಲ್ಲಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಡೆಡ್ಲಿ ಅಟ್ಟಹಾಸಕ್ಕೆ  ಬೆಂಗಳೂರು ಬೆಚ್ಚಿಬಿದ್ದಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ ಹಾಕುತ್ತಿದೆ. ಮೆಟ್ರೋ  ಮೊದಲ ಹಂತದ ಕಾಮಗಾರಿ ವೇಳೆಯೂ ಸಾಲು ಸಾಲು ದುರಂತ ನಡೆದಿದ್ದು, ಜೀವಗಳು ಬಲಿಯಾದ್ರೂ, ಮೆಟ್ರೊ ನಿಗಮದ ಅಧಿಕಾರಿಗಳು ಗಪ್‌ಚುಪ್‌ ಎಂದಿದ್ದಾರೆ. ಮೆಟ್ರೊ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ‌. ನಿನ್ನೆಯಷ್ಟೆ ತಾಯಿ ಮಗು ಇಬ್ಬರು ಮೃತ ಪಟ್ಟಿದ್ದರು, ಕೆಂಪೇಗೌಡ ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಸಲು ಕೆ.ಆರ್‌ ಪುರಂ ಹಾಗೂ ನಾಗವಾರು ನಡುವೆ ನಡೆಯುತ್ತಿರುವ ಮೆಟ್ರೊ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಇದರಲ್ಲಿ ಇಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more