ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್‌ಗೆ ತಾಯಿ-ಮಗು ಬಲಿ: ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ

Published : Jan 11, 2023, 11:48 AM ISTUpdated : Jan 11, 2023, 11:58 AM IST

ರಾಜಧಾನಿಯ ಜನರೇ ಎಚ್ಚರ ಎಚ್ಚರ ನಿಮ್ಮ ಪಾಡಿಗೆ ನೀವು ರಸ್ತೆಯಲ್ಲಿ ಹೋಗುವಾಗಲೂ ಹುಷಾರ್‌ ಮೆಟ್ರೋ ಕಾಮಗಾರಿ ಆಸುಪಾಸು ಓಡಾಡುವಾಗ ಎಚ್ಚರಿಕೆಯಿರಲಿ. ಮೆಟ್ರೋ ಪಿಲ್ಲರ್‌ಗಳ ಬಗ್ಗೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಅದರ ಡಿಟೇಲ್ಸ್ ಇಲ್ಲಿದೆ.
 

ಬೆಂಗಳೂರಿನಲ್ಲಿ ಮೆಟ್ರೋ ಡೆಡ್ಲಿ ಅಟ್ಟಹಾಸಕ್ಕೆ  ಬೆಂಗಳೂರು ಬೆಚ್ಚಿಬಿದ್ದಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮೃತ್ಯು ರಣಕೇಕೆ ಹಾಕುತ್ತಿದೆ. ಮೆಟ್ರೋ  ಮೊದಲ ಹಂತದ ಕಾಮಗಾರಿ ವೇಳೆಯೂ ಸಾಲು ಸಾಲು ದುರಂತ ನಡೆದಿದ್ದು, ಜೀವಗಳು ಬಲಿಯಾದ್ರೂ, ಮೆಟ್ರೊ ನಿಗಮದ ಅಧಿಕಾರಿಗಳು ಗಪ್‌ಚುಪ್‌ ಎಂದಿದ್ದಾರೆ. ಮೆಟ್ರೊ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗುತ್ತಿವೆ‌. ನಿನ್ನೆಯಷ್ಟೆ ತಾಯಿ ಮಗು ಇಬ್ಬರು ಮೃತ ಪಟ್ಟಿದ್ದರು, ಕೆಂಪೇಗೌಡ ಏರ್‌ಪೋರ್ಟ್‌ಗೆ ಸಂಪರ್ಕ ಕಲ್ಪಸಲು ಕೆ.ಆರ್‌ ಪುರಂ ಹಾಗೂ ನಾಗವಾರು ನಡುವೆ ನಡೆಯುತ್ತಿರುವ ಮೆಟ್ರೊ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಇದರಲ್ಲಿ ಇಬ್ಬರು ಪ್ರಾಣವನ್ನು ಕಳೆದುಕೊಂಡಿದ್ದಾರೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more