ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

Published : Oct 06, 2023, 09:10 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ಬೆಳಗಾವಿಯ ರವಿ ಪೂಜಾರಿ ಅವರಿಗೆ ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ.
 

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬೆಳಗಾವಿಯ(Belagavi) ಆರ್‌ಎಸ್‌ಪಿ ಫೌಂಡೇಷನ್‌ ಅಧ್ಯಕ್ಷರಾದ ರವಿ ಪೂಜಾರಿ(Ravi Pujari) ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಸುವರ್ಣ ಸಾಧಕರು ಪ್ರಶಸ್ತಿಯನ್ನು(Suvarna sadhakaru award) ಕೊಡಲಾಗುತ್ತಿದೆ. ಈ ಫೌಂಡೇಷನ್‌ ಮೂಲಕ ಇವರು ರಕ್ತದಾನ ಶಿಬಿರ, ಶಿಕ್ಷಣಕ್ಕೆ ಹಣಕಾಸಿನ ಸೌಲಭ್ಯ, ರಸ್ತೆಗಳ ರಿಪೇರಿ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಇವರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಮಧ್ಯಾಷ್ಟಮಿ ಆಗಿದ್ದು, ಪೂರ್ವಜರ ಕಾರ್ಯ ಮಾಡುವುದರಿಂದ ಸಿಗುವ ಫಲವೇನು?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more