ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ

Published : Oct 06, 2023, 09:10 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ಬೆಳಗಾವಿಯ ರವಿ ಪೂಜಾರಿ ಅವರಿಗೆ ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ.
 

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬೆಳಗಾವಿಯ(Belagavi) ಆರ್‌ಎಸ್‌ಪಿ ಫೌಂಡೇಷನ್‌ ಅಧ್ಯಕ್ಷರಾದ ರವಿ ಪೂಜಾರಿ(Ravi Pujari) ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಸುವರ್ಣ ಸಾಧಕರು ಪ್ರಶಸ್ತಿಯನ್ನು(Suvarna sadhakaru award) ಕೊಡಲಾಗುತ್ತಿದೆ. ಈ ಫೌಂಡೇಷನ್‌ ಮೂಲಕ ಇವರು ರಕ್ತದಾನ ಶಿಬಿರ, ಶಿಕ್ಷಣಕ್ಕೆ ಹಣಕಾಸಿನ ಸೌಲಭ್ಯ, ರಸ್ತೆಗಳ ರಿಪೇರಿ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಇವರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಮಧ್ಯಾಷ್ಟಮಿ ಆಗಿದ್ದು, ಪೂರ್ವಜರ ಕಾರ್ಯ ಮಾಡುವುದರಿಂದ ಸಿಗುವ ಫಲವೇನು?

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more