ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

Published : Sep 01, 2020, 03:43 PM IST

ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಕೆಂಡಾಮಂಡಲ/ ಬಟ್ಟೆ ಕಳಚಿ ಮಧ್ಯ ರಸ್ತೆಯಲ್ಲೆ ಕುಳಿತು ಪ್ರತಿಭಟನೆ/ ಸ್ವಾಮೀಜಿ ಪ್ರತಿಭಟನೆಗೆ ದಂಗಾಗಿ ಹಾಗೆ ಕಳಿಸಿದ ಟೋಲ್ ಸಿಬ್ಬಂದಿ

ದೊಡ್ಡಬಳ್ಳಾಪುರ(ಸೆ. 01)  ಕಾರಿಗೆ ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಆಕ್ರೋಶಗೊಂಡು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಗೆ ಬೆಚ್ಚಿ ಬಿದ್ದ ಟೋಲ್ ನವರು ಸ್ವಾಮೀಜಿಯವರನ್ನು ಹಾಗೆ ಬಿಟ್ಟು ಕಳಿಸಿದ್ದಾರೆ.

ಲ್ಯಾಪ್ ಟಾಪ್ ಕದ್ದ ಹಂದಿಯ ಹಿಂದೆ ಬೆತ್ತಲಾಗಿ ಓಡಿದ

ದೊಡ್ಡ ಬಳ್ಳಾಪುರದ ಟೋಲ್ ಬಳಿ ಘಟನೆ ನಡೆದಿದೆ. ವಿಐಪಿ ವಿಭಾಗದಲ್ಲಿ ಬಿಡದ ಕಾರಣ ಸ್ವಾಮೀಜಿ ಆಕ್ರೋಶ ಈ ಪರಿಯಾಗಿತ್ತು.

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!