ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

Published : Sep 01, 2020, 03:43 PM IST

ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಕೆಂಡಾಮಂಡಲ/ ಬಟ್ಟೆ ಕಳಚಿ ಮಧ್ಯ ರಸ್ತೆಯಲ್ಲೆ ಕುಳಿತು ಪ್ರತಿಭಟನೆ/ ಸ್ವಾಮೀಜಿ ಪ್ರತಿಭಟನೆಗೆ ದಂಗಾಗಿ ಹಾಗೆ ಕಳಿಸಿದ ಟೋಲ್ ಸಿಬ್ಬಂದಿ

ದೊಡ್ಡಬಳ್ಳಾಪುರ(ಸೆ. 01)  ಕಾರಿಗೆ ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಆಕ್ರೋಶಗೊಂಡು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಗೆ ಬೆಚ್ಚಿ ಬಿದ್ದ ಟೋಲ್ ನವರು ಸ್ವಾಮೀಜಿಯವರನ್ನು ಹಾಗೆ ಬಿಟ್ಟು ಕಳಿಸಿದ್ದಾರೆ.

ಲ್ಯಾಪ್ ಟಾಪ್ ಕದ್ದ ಹಂದಿಯ ಹಿಂದೆ ಬೆತ್ತಲಾಗಿ ಓಡಿದ

ದೊಡ್ಡ ಬಳ್ಳಾಪುರದ ಟೋಲ್ ಬಳಿ ಘಟನೆ ನಡೆದಿದೆ. ವಿಐಪಿ ವಿಭಾಗದಲ್ಲಿ ಬಿಡದ ಕಾರಣ ಸ್ವಾಮೀಜಿ ಆಕ್ರೋಶ ಈ ಪರಿಯಾಗಿತ್ತು.

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!