ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

Published : Sep 01, 2020, 03:43 PM IST

ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಕೆಂಡಾಮಂಡಲ/ ಬಟ್ಟೆ ಕಳಚಿ ಮಧ್ಯ ರಸ್ತೆಯಲ್ಲೆ ಕುಳಿತು ಪ್ರತಿಭಟನೆ/ ಸ್ವಾಮೀಜಿ ಪ್ರತಿಭಟನೆಗೆ ದಂಗಾಗಿ ಹಾಗೆ ಕಳಿಸಿದ ಟೋಲ್ ಸಿಬ್ಬಂದಿ

ದೊಡ್ಡಬಳ್ಳಾಪುರ(ಸೆ. 01)  ಕಾರಿಗೆ ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಆಕ್ರೋಶಗೊಂಡು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಗೆ ಬೆಚ್ಚಿ ಬಿದ್ದ ಟೋಲ್ ನವರು ಸ್ವಾಮೀಜಿಯವರನ್ನು ಹಾಗೆ ಬಿಟ್ಟು ಕಳಿಸಿದ್ದಾರೆ.

ಲ್ಯಾಪ್ ಟಾಪ್ ಕದ್ದ ಹಂದಿಯ ಹಿಂದೆ ಬೆತ್ತಲಾಗಿ ಓಡಿದ

ದೊಡ್ಡ ಬಳ್ಳಾಪುರದ ಟೋಲ್ ಬಳಿ ಘಟನೆ ನಡೆದಿದೆ. ವಿಐಪಿ ವಿಭಾಗದಲ್ಲಿ ಬಿಡದ ಕಾರಣ ಸ್ವಾಮೀಜಿ ಆಕ್ರೋಶ ಈ ಪರಿಯಾಗಿತ್ತು.

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!