ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

ಟೋಲ್‌ ಗೇಟ್‌ ರಸ್ತೆ ಮಧ್ಯೆ ಬಟ್ಟೆ ಕಳಚಿ ಬೆತ್ತಲಾಗಿ ಕುಳಿತ ಸ್ವಾಮೀಜಿ!

Published : Sep 01, 2020, 03:43 PM IST

ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಕೆಂಡಾಮಂಡಲ/ ಬಟ್ಟೆ ಕಳಚಿ ಮಧ್ಯ ರಸ್ತೆಯಲ್ಲೆ ಕುಳಿತು ಪ್ರತಿಭಟನೆ/ ಸ್ವಾಮೀಜಿ ಪ್ರತಿಭಟನೆಗೆ ದಂಗಾಗಿ ಹಾಗೆ ಕಳಿಸಿದ ಟೋಲ್ ಸಿಬ್ಬಂದಿ

ದೊಡ್ಡಬಳ್ಳಾಪುರ(ಸೆ. 01)  ಕಾರಿಗೆ ಟೋಲ್ ಕೇಳಿದ್ದಕ್ಕೆ ಸ್ವಾಮೀಜಿ ಆಕ್ರೋಶಗೊಂಡು ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಗೆ ಬೆಚ್ಚಿ ಬಿದ್ದ ಟೋಲ್ ನವರು ಸ್ವಾಮೀಜಿಯವರನ್ನು ಹಾಗೆ ಬಿಟ್ಟು ಕಳಿಸಿದ್ದಾರೆ.

ಲ್ಯಾಪ್ ಟಾಪ್ ಕದ್ದ ಹಂದಿಯ ಹಿಂದೆ ಬೆತ್ತಲಾಗಿ ಓಡಿದ

ದೊಡ್ಡ ಬಳ್ಳಾಪುರದ ಟೋಲ್ ಬಳಿ ಘಟನೆ ನಡೆದಿದೆ. ವಿಐಪಿ ವಿಭಾಗದಲ್ಲಿ ಬಿಡದ ಕಾರಣ ಸ್ವಾಮೀಜಿ ಆಕ್ರೋಶ ಈ ಪರಿಯಾಗಿತ್ತು.

 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!