ಏನಿದು ಸ್ವೆಟರ್ ಹಗರಣ? ಅಷ್ಟಕ್ಕೂ ಕೋಮಲ್ ಹೆಸರು ಬಂದಿದ್ದೇಕೆ?

ಏನಿದು ಸ್ವೆಟರ್ ಹಗರಣ? ಅಷ್ಟಕ್ಕೂ ಕೋಮಲ್ ಹೆಸರು ಬಂದಿದ್ದೇಕೆ?

Published : Aug 24, 2021, 07:59 PM ISTUpdated : Aug 24, 2021, 08:15 PM IST

* ನಟ ಕೋಮಲ್ ಮೇಲೆ ಸ್ವೆಟರ್ ಹಗರಣದ ಆರೋಪ
* ಮಕ್ಕಳಿಗೆ ವಿತರಿಸುವ ಸ್ವೆಟರ್ ವಿಚಾರದಲ್ಲಿ ಭ್ರಷ್ಟಾಚಾರವಾಗಿದೆ
* ಒತ್ತಡ ಹಾಕಿ ಹಣ ಬಿಡುಗಡೆ ಮಾಡಿಸಿದ್ರಾ ಜಗ್ಗೇಶ್?
* ದಲಿತ ಸಂಘರ್ಷ ಸಮಿತಿ ರಘು ಅವರಿಂದ ಪ್ರತಿಭಟನೆ

ಬೆಂಗಳೂರು( ಆ. 24) ಶಾಲಾ ಮಕ್ಕಳಿಗೆ ಸ್ವೆಟರ್  ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ನಟ ಕೋಮಲ್ ಮೇಲೆ  ಗಂಭೀರ ಆರೋಪ ಕೇಳಿ ಬಂದಿದೆ. ಈ ಬಗ್ಗೆ ನಟ ಕೋಮಲ್ ಪ್ರತಿಕ್ರಿಯೆ ನೀಡಿ ನನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಕೋಮಲ್ ಮೇಲೆ ಹಲ್ಲೆ, ಪೊಲೀಸರ ಎಡವಟ್ಟಿಗೆ ಕೇಸ್ ಕ್ಲೋಸ್

ಇನ್ನೊಂದು ಕಡೆ  ಪ್ರತಿಭಟನೆ ಮಾಡುತ್ತಿರುವ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಸಿ.ಎಸ್.ರಘು, ನಮಗೆ ಯಾರ ಮೇಲೆ ವೈಯಕ್ತಿಕ ದ್ವೇಷ ಇಲ್ಲ.. ಈ ವಿಚಾರದಲ್ಲಿ ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!