ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

ಮತ್ತೆ ಸದ್ದು ಮಾಡ್ತಿದೆ ಸ್ಯಾಂಡ್ ಮಾಫಿಯಾ: ನದಿ ಒಡಲನ್ನೇ ಕೊರೆಯತ್ತಿದ್ದಾರೆ ಮರಳು ಗಳ್ಳರು

Published : Oct 16, 2023, 11:23 AM IST

ಜಯಮಂಗಲಿ ನದಿ ತುಮಕೂರು ಜಿಲ್ಲೆಯ ಎರಡು ತಾಲೂಕುಗಳ ರೈತರ ಜೀವನಾಡಿಯಾಗಿದೆ. ಸುಮಾರು 30 ವರ್ಷಗಳ ಕಾಲ ನದಿಯಲ್ಲಿ ನೀರು ಕಾಣದಾಗಿತ್ತು. ಕಳೆದ ವರ್ಷ ವ್ಯಾಪಕ ಮಳೆಯಿಂದಾಗಿ ನೆರೆ ಉಂಟಾಗಿ ಮೈದುಂಬಿ ಹರಿದಿತ್ತು. ಈ ಭಾರಿ ಮಳೆ‌ ಬಾರದ‌ ಪರಿಣಾಮ‌ ನದಿ ಒಡಲು ನೀರಿಲದೆ ಮರಳಿನಿಂದ ತುಂಬಿ ಹೋಗಿದೆ.  ಇದೀಗ ಸಮೃದ್ಧಿಯಾಗಿ ಶೇಖರಣೆಯಾಗಿರುವ ಮರಳಿನ ಮೇಲೆ ದಂಧೆಕೋರರ ಕಣ್ಣು ಬಿದಿದೆ.
 

ಇಷ್ಟು ದಿನ ಸೈಲೆಂಟ್ ಆಗಿದ್ದ ಸ್ಯಾಂಡ್ ಮಾಫಿಯಾ(Sand Mafia) ಮತ್ತೆ ಸದ್ದು ಮಾಡ್ತಿದೆ. ನದಿಯ ಒಡಲನ್ನೇ ಬಗೆದು ಹಣ ಮಾಡಲು ಹೊರಟಿದ್ದಾರೆ.. ಇಲ್ನೋಡಿ ಟ್ರ್ಯಾಕ್ಟರ್ಗಳನ್ನು ತಂದು ಮರಳನ್ನ ತುಂಬಲು ರೆಡಿಯಾಗಿದ್ದಾರೆ.. ಇದು ತುಮಕೂರಿನ(Tumakuru) ದೇವರಾಯದುರ್ಗದಲ್ಲಿ ಜನಿಸುವ ಜಯಮಂಗಲಿ ನದಿ ತೀರದಲ್ಲಿ ಕಂಡುಬರುವ ದೃಶ್ಯ. ಜಯಮಂಗಲಿ ನದಿ ಮೇಲೆ ಮರಳು ಮಾಫಿಯಾ ದಂಧೆಕೋರರ ಕಣ್ಣು ಬಿದ್ದಿದೆ. ಕೊರಟೆಗೆರೆ ಹಾಗೂ ಮಧುಗಿರಿ ತಾಲೂಕಿನ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಮಧುಗಿರಿಯ ಕೊಂಡವಾಡಿ, ಅಕ್ಕಲಾಪುರ, ಕುರುಡಿ, ಕೊಡ್ಲಾಪುರ, ಪುರವರ, ಕೊಡಿಗೇನಹಳ್ಳಿ  ಹಾಗೂ‌ ಕೊರಟಗೆರೆಯ ಮೊರ್ಗಾನಹಳ್ಳಿ ಕೆಜಿ. ಬೇವಿನಹಳ್ಳಿಯಲ್ಲಿ ಮರಳುಗಾರಿಕೆ ಮಾಡಲಾಗುತ್ತಿದೆ. ರಾತ್ರಿ-ಹಗಲು ರಾಜಾರೋಷವಾಗಿ ಮರಳನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಅಕ್ರಮ‌ ಮರಳುಗಾರಿಕೆ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನಲೆ, ಕೊರಟಗೆರೆ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಅಖಾಡಕ್ಕೆ ಇಳಿದಿದ್ದಾರೆ.‌ ಮಧ್ಯರಾತ್ರಿ ಖುದ್ದು ಜಯಮಂಗಲಿ ನದಿ ಹರಿಯುವ ಗ್ರಾಮಗಳಲ್ಲಿ ರೌಂಡ್ಸ್ ಹಾಕಿ, ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ.  ತಹಶೀಲ್ದಾರ್ ದಾಳಿ ವೇಳೆ ಮರಳು ತುಂಬುತ್ತಿದ್ದ ದಂಧೆಕೋರರು ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದಾರೆ. 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more