Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Published : Jan 26, 2022, 11:12 AM ISTUpdated : Jan 26, 2022, 02:22 PM IST

ಯಾದಗಿರಿ (Yadagir) ಜಿಲ್ಲೆ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. 

ಯಾದಗಿರಿ (ಜ. 26): ಇಲ್ಲಿನ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. ಪ್ರಮೇಯಗಳು, ರೇಖಾಗಣಿತ, ಸ್ಕೇಲ್, ತ್ರಿಭುಜ ಮಾದರಿಗಳು, ಗಣಿತಜ್ಞರ ಪರಿಚಯ ಮಾಡಿಕೊಡಲಾಗಿದೆ. 

'ನಮ್ಮ ವಿದ್ಯಾರ್ಥಿಗಳು ಸುಲಭವಾಗಿ ಗಣಿತವನ್ನು ಕಲಿಯಲಿ, ಅವರಿಗೆ ಆಸಕ್ತಿ ಬರಲಿ ಎಂದು ನಾನು ಈ ಪ್ರಯೋಗ ಮಾಡಿದ್ದೇನೆ. ವಿದ್ಯಾರ್ಥಿಗಳು ಕಲಿಯುವುದು ನೋಡಿ ಖುಷಿಯಾಗುತ್ತದೆ' ಎಂದು ಶಿಕ್ಷಕ ವಿಶ್ವನಾಥ್ ಹೇಳಿದ್ದಾರೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!