Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Published : Jan 26, 2022, 11:12 AM ISTUpdated : Jan 26, 2022, 02:22 PM IST

ಯಾದಗಿರಿ (Yadagir) ಜಿಲ್ಲೆ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. 

ಯಾದಗಿರಿ (ಜ. 26): ಇಲ್ಲಿನ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. ಪ್ರಮೇಯಗಳು, ರೇಖಾಗಣಿತ, ಸ್ಕೇಲ್, ತ್ರಿಭುಜ ಮಾದರಿಗಳು, ಗಣಿತಜ್ಞರ ಪರಿಚಯ ಮಾಡಿಕೊಡಲಾಗಿದೆ. 

'ನಮ್ಮ ವಿದ್ಯಾರ್ಥಿಗಳು ಸುಲಭವಾಗಿ ಗಣಿತವನ್ನು ಕಲಿಯಲಿ, ಅವರಿಗೆ ಆಸಕ್ತಿ ಬರಲಿ ಎಂದು ನಾನು ಈ ಪ್ರಯೋಗ ಮಾಡಿದ್ದೇನೆ. ವಿದ್ಯಾರ್ಥಿಗಳು ಕಲಿಯುವುದು ನೋಡಿ ಖುಷಿಯಾಗುತ್ತದೆ' ಎಂದು ಶಿಕ್ಷಕ ವಿಶ್ವನಾಥ್ ಹೇಳಿದ್ದಾರೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ