Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Published : Jan 26, 2022, 11:12 AM ISTUpdated : Jan 26, 2022, 02:22 PM IST

ಯಾದಗಿರಿ (Yadagir) ಜಿಲ್ಲೆ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. 

ಯಾದಗಿರಿ (ಜ. 26): ಇಲ್ಲಿನ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. ಪ್ರಮೇಯಗಳು, ರೇಖಾಗಣಿತ, ಸ್ಕೇಲ್, ತ್ರಿಭುಜ ಮಾದರಿಗಳು, ಗಣಿತಜ್ಞರ ಪರಿಚಯ ಮಾಡಿಕೊಡಲಾಗಿದೆ. 

'ನಮ್ಮ ವಿದ್ಯಾರ್ಥಿಗಳು ಸುಲಭವಾಗಿ ಗಣಿತವನ್ನು ಕಲಿಯಲಿ, ಅವರಿಗೆ ಆಸಕ್ತಿ ಬರಲಿ ಎಂದು ನಾನು ಈ ಪ್ರಯೋಗ ಮಾಡಿದ್ದೇನೆ. ವಿದ್ಯಾರ್ಥಿಗಳು ಕಲಿಯುವುದು ನೋಡಿ ಖುಷಿಯಾಗುತ್ತದೆ' ಎಂದು ಶಿಕ್ಷಕ ವಿಶ್ವನಾಥ್ ಹೇಳಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!