Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Published : Jan 26, 2022, 11:12 AM ISTUpdated : Jan 26, 2022, 02:22 PM IST

ಯಾದಗಿರಿ (Yadagir) ಜಿಲ್ಲೆ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. 

ಯಾದಗಿರಿ (ಜ. 26): ಇಲ್ಲಿನ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. ಪ್ರಮೇಯಗಳು, ರೇಖಾಗಣಿತ, ಸ್ಕೇಲ್, ತ್ರಿಭುಜ ಮಾದರಿಗಳು, ಗಣಿತಜ್ಞರ ಪರಿಚಯ ಮಾಡಿಕೊಡಲಾಗಿದೆ. 

'ನಮ್ಮ ವಿದ್ಯಾರ್ಥಿಗಳು ಸುಲಭವಾಗಿ ಗಣಿತವನ್ನು ಕಲಿಯಲಿ, ಅವರಿಗೆ ಆಸಕ್ತಿ ಬರಲಿ ಎಂದು ನಾನು ಈ ಪ್ರಯೋಗ ಮಾಡಿದ್ದೇನೆ. ವಿದ್ಯಾರ್ಥಿಗಳು ಕಲಿಯುವುದು ನೋಡಿ ಖುಷಿಯಾಗುತ್ತದೆ' ಎಂದು ಶಿಕ್ಷಕ ವಿಶ್ವನಾಥ್ ಹೇಳಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!