Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Yadagir: ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ ನಿರ್ಮಾಣ ಮಾಡಿದ ಶಿಕ್ಷಕ

Published : Jan 26, 2022, 11:12 AM ISTUpdated : Jan 26, 2022, 02:22 PM IST

ಯಾದಗಿರಿ (Yadagir) ಜಿಲ್ಲೆ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. 

ಯಾದಗಿರಿ (ಜ. 26): ಇಲ್ಲಿನ ಶಹಾಪುರ ತಾಲ್ಲೂಕಿನ ಸಗರ ಪ್ರೌಢಶಾಲೆಯ ಶಿಕ್ಷಕ ವಿಶ್ವನಾಥ್ ವಿನೂತನ ಪ್ರಯೋಗ ಮಾಡಿದ್ದಾರೆ. ಲಾಕ್‌ಡೌನ್ ಸಂದರ್ಭದಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಗಣಿತದ ಲ್ಯಾಬ್ (Maths Lab) ನಿರ್ಮಾಣ ಮಾಡಿದ್ದಾರೆ. ಪ್ರಮೇಯಗಳು, ರೇಖಾಗಣಿತ, ಸ್ಕೇಲ್, ತ್ರಿಭುಜ ಮಾದರಿಗಳು, ಗಣಿತಜ್ಞರ ಪರಿಚಯ ಮಾಡಿಕೊಡಲಾಗಿದೆ. 

'ನಮ್ಮ ವಿದ್ಯಾರ್ಥಿಗಳು ಸುಲಭವಾಗಿ ಗಣಿತವನ್ನು ಕಲಿಯಲಿ, ಅವರಿಗೆ ಆಸಕ್ತಿ ಬರಲಿ ಎಂದು ನಾನು ಈ ಪ್ರಯೋಗ ಮಾಡಿದ್ದೇನೆ. ವಿದ್ಯಾರ್ಥಿಗಳು ಕಲಿಯುವುದು ನೋಡಿ ಖುಷಿಯಾಗುತ್ತದೆ' ಎಂದು ಶಿಕ್ಷಕ ವಿಶ್ವನಾಥ್ ಹೇಳಿದ್ದಾರೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!