ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

Published : Dec 06, 2019, 12:10 PM ISTUpdated : Dec 06, 2019, 02:49 PM IST

ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು(ಡಿ.06): ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ನಿಸರ್ಗಧಾಮ ಪ್ರವಾಸಿ ತಾಣದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೊಂದು ಮಾದರಿ ಸ್ಟೋರಿ: ಸುದೀರ್ಘ ಪೊಲೀಸ್ ಸೇವೆಗೆ ಇನ್ಸ್ ಪೆಕ್ಟರ್ ಕೊಟ್ಟ ಗಿಫ್ಟ್

ಮೈಸೂರು ಯುನಿವರ್ಸಿಟಿ ಶಾಲೆ ವಿದ್ಯಾರ್ಥಿಗಳು ಮಡಿಕೇರಿಗೆ ಪ್ರವಾಸ ಬಂದಿದ್ದರು. ಪ್ರವಾಸ ವೇಳೆ ತಪ್ಪು ಮಾಡಿದ್ದಕ್ಕೆ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಗಳಿಗೆ ಪನಿಶ್‌ಮೆಂಟ್ ಕೊಟ್ಟಿದ್ದಾರೆ. ಕೇಳಲು ಹೋದ ಸ್ಥಳೀಯರಿಗೂ ಶಿಕ್ಷಕ ಅವಾಜ್ ಹಾಕಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಪನಿಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ದೈಹಿಕ ಶಿಕ್ಷಕನ ಮೃಗೀಯ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!