ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

Published : Dec 06, 2019, 12:10 PM ISTUpdated : Dec 06, 2019, 02:49 PM IST

ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು(ಡಿ.06): ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ನಿಸರ್ಗಧಾಮ ಪ್ರವಾಸಿ ತಾಣದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೊಂದು ಮಾದರಿ ಸ್ಟೋರಿ: ಸುದೀರ್ಘ ಪೊಲೀಸ್ ಸೇವೆಗೆ ಇನ್ಸ್ ಪೆಕ್ಟರ್ ಕೊಟ್ಟ ಗಿಫ್ಟ್

ಮೈಸೂರು ಯುನಿವರ್ಸಿಟಿ ಶಾಲೆ ವಿದ್ಯಾರ್ಥಿಗಳು ಮಡಿಕೇರಿಗೆ ಪ್ರವಾಸ ಬಂದಿದ್ದರು. ಪ್ರವಾಸ ವೇಳೆ ತಪ್ಪು ಮಾಡಿದ್ದಕ್ಕೆ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಗಳಿಗೆ ಪನಿಶ್‌ಮೆಂಟ್ ಕೊಟ್ಟಿದ್ದಾರೆ. ಕೇಳಲು ಹೋದ ಸ್ಥಳೀಯರಿಗೂ ಶಿಕ್ಷಕ ಅವಾಜ್ ಹಾಕಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಪನಿಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ದೈಹಿಕ ಶಿಕ್ಷಕನ ಮೃಗೀಯ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?