ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

Published : Dec 06, 2019, 12:10 PM ISTUpdated : Dec 06, 2019, 02:49 PM IST

ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು(ಡಿ.06): ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ನಿಸರ್ಗಧಾಮ ಪ್ರವಾಸಿ ತಾಣದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೊಂದು ಮಾದರಿ ಸ್ಟೋರಿ: ಸುದೀರ್ಘ ಪೊಲೀಸ್ ಸೇವೆಗೆ ಇನ್ಸ್ ಪೆಕ್ಟರ್ ಕೊಟ್ಟ ಗಿಫ್ಟ್

ಮೈಸೂರು ಯುನಿವರ್ಸಿಟಿ ಶಾಲೆ ವಿದ್ಯಾರ್ಥಿಗಳು ಮಡಿಕೇರಿಗೆ ಪ್ರವಾಸ ಬಂದಿದ್ದರು. ಪ್ರವಾಸ ವೇಳೆ ತಪ್ಪು ಮಾಡಿದ್ದಕ್ಕೆ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಗಳಿಗೆ ಪನಿಶ್‌ಮೆಂಟ್ ಕೊಟ್ಟಿದ್ದಾರೆ. ಕೇಳಲು ಹೋದ ಸ್ಥಳೀಯರಿಗೂ ಶಿಕ್ಷಕ ಅವಾಜ್ ಹಾಕಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಪನಿಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ದೈಹಿಕ ಶಿಕ್ಷಕನ ಮೃಗೀಯ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!