ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕನ ಪನಿಶ್‌ಮೆಂಟ್ ..!

Published : Dec 06, 2019, 12:10 PM ISTUpdated : Dec 06, 2019, 02:49 PM IST

ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡಗು(ಡಿ.06): ವಿದ್ಯಾರ್ಥಿಗಳು ತಪ್ಪು ಮಾಡಿದ್ದಕ್ಕೆ ಪಬ್ಲಿಕ್‌ನಲ್ಲಿ ಶಿಕ್ಷೆ ಕೊಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಪ್ರವಾಸಿ ತಾಣದ ಪನೀಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗು ಜಿಲ್ಲೆಯ ನಿಸರ್ಗಧಾಮ ಪ್ರವಾಸಿ ತಾಣದಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲೊಂದು ಮಾದರಿ ಸ್ಟೋರಿ: ಸುದೀರ್ಘ ಪೊಲೀಸ್ ಸೇವೆಗೆ ಇನ್ಸ್ ಪೆಕ್ಟರ್ ಕೊಟ್ಟ ಗಿಫ್ಟ್

ಮೈಸೂರು ಯುನಿವರ್ಸಿಟಿ ಶಾಲೆ ವಿದ್ಯಾರ್ಥಿಗಳು ಮಡಿಕೇರಿಗೆ ಪ್ರವಾಸ ಬಂದಿದ್ದರು. ಪ್ರವಾಸ ವೇಳೆ ತಪ್ಪು ಮಾಡಿದ್ದಕ್ಕೆ ಶಾಲೆಯ ದೈಹಿಕ ಶಿಕ್ಷಕ ವಿದ್ಯಾರ್ಥಿಗಳಿಗೆ ಪನಿಶ್‌ಮೆಂಟ್ ಕೊಟ್ಟಿದ್ದಾರೆ. ಕೇಳಲು ಹೋದ ಸ್ಥಳೀಯರಿಗೂ ಶಿಕ್ಷಕ ಅವಾಜ್ ಹಾಕಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ಪನಿಶ್‌ಮೆಂಟ್ ವೀಡಿಯೋ ವೈರಲ್ ಆಗಿದ್ದು, ದೈಹಿಕ ಶಿಕ್ಷಕನ ಮೃಗೀಯ ವರ್ತನೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!