Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Published : Dec 07, 2021, 08:54 PM IST

ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ವಿಜಯನಗರ, (ಡಿ.07):  ಕರ್ನಾಟಕ ರತ್ನ' ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ತಿಂಗಳೇ ಕಳೆದಿದೆ. ಆದರೆ ಅವರ ನೆನಪು ಮಾತ್ರ ಎಂದಿಗೂ ಶಾಶ್ವತ. ದೇಶ-ವಿದೇಶಗಳಲ್ಲಿ ಅಸಂಖ್ಯಾತ ಅಪ್ಪು ಅಭಿಮಾನಿಗಳು, ಇಂದೂ ತಮ್ಮ ನೆಚ್ಚಿನ ನಟನ ಅಗಲಿಕೆ ನೋವಿನಲ್ಲಿದ್ದಾರೆ. ಕೆಲವು ಕಡೆ ಅವರ ಅಭಿಮಾನಿಗಳು ಪುನೀತ್ ಹೆಸರಲ್ಲಿ ಸಮಾಜಮುಖಿ ಕೈಂಕರ್ಯ ಮಾಡುತ್ತಾ ಬರುತ್ತಿದ್ದಾರೆ.

Gandhada Gudi Teaser: ಅಮ್ಮನ ಹುಟ್ಟು ಹಬ್ಬದ ದಿನ ಪುನೀತ್ ಕನಸು ನನಸು!

ಈ ಪೈಕಿ ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more