Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Published : Dec 07, 2021, 08:54 PM IST

ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ವಿಜಯನಗರ, (ಡಿ.07):  ಕರ್ನಾಟಕ ರತ್ನ' ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ತಿಂಗಳೇ ಕಳೆದಿದೆ. ಆದರೆ ಅವರ ನೆನಪು ಮಾತ್ರ ಎಂದಿಗೂ ಶಾಶ್ವತ. ದೇಶ-ವಿದೇಶಗಳಲ್ಲಿ ಅಸಂಖ್ಯಾತ ಅಪ್ಪು ಅಭಿಮಾನಿಗಳು, ಇಂದೂ ತಮ್ಮ ನೆಚ್ಚಿನ ನಟನ ಅಗಲಿಕೆ ನೋವಿನಲ್ಲಿದ್ದಾರೆ. ಕೆಲವು ಕಡೆ ಅವರ ಅಭಿಮಾನಿಗಳು ಪುನೀತ್ ಹೆಸರಲ್ಲಿ ಸಮಾಜಮುಖಿ ಕೈಂಕರ್ಯ ಮಾಡುತ್ತಾ ಬರುತ್ತಿದ್ದಾರೆ.

Gandhada Gudi Teaser: ಅಮ್ಮನ ಹುಟ್ಟು ಹಬ್ಬದ ದಿನ ಪುನೀತ್ ಕನಸು ನನಸು!

ಈ ಪೈಕಿ ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more