Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Published : Dec 07, 2021, 08:54 PM IST

ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ವಿಜಯನಗರ, (ಡಿ.07):  ಕರ್ನಾಟಕ ರತ್ನ' ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ತಿಂಗಳೇ ಕಳೆದಿದೆ. ಆದರೆ ಅವರ ನೆನಪು ಮಾತ್ರ ಎಂದಿಗೂ ಶಾಶ್ವತ. ದೇಶ-ವಿದೇಶಗಳಲ್ಲಿ ಅಸಂಖ್ಯಾತ ಅಪ್ಪು ಅಭಿಮಾನಿಗಳು, ಇಂದೂ ತಮ್ಮ ನೆಚ್ಚಿನ ನಟನ ಅಗಲಿಕೆ ನೋವಿನಲ್ಲಿದ್ದಾರೆ. ಕೆಲವು ಕಡೆ ಅವರ ಅಭಿಮಾನಿಗಳು ಪುನೀತ್ ಹೆಸರಲ್ಲಿ ಸಮಾಜಮುಖಿ ಕೈಂಕರ್ಯ ಮಾಡುತ್ತಾ ಬರುತ್ತಿದ್ದಾರೆ.

Gandhada Gudi Teaser: ಅಮ್ಮನ ಹುಟ್ಟು ಹಬ್ಬದ ದಿನ ಪುನೀತ್ ಕನಸು ನನಸು!

ಈ ಪೈಕಿ ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more