Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Puneeth Song: ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಿಗೆ

Published : Dec 07, 2021, 08:54 PM IST

ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

ವಿಜಯನಗರ, (ಡಿ.07):  ಕರ್ನಾಟಕ ರತ್ನ' ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ತಿಂಗಳೇ ಕಳೆದಿದೆ. ಆದರೆ ಅವರ ನೆನಪು ಮಾತ್ರ ಎಂದಿಗೂ ಶಾಶ್ವತ. ದೇಶ-ವಿದೇಶಗಳಲ್ಲಿ ಅಸಂಖ್ಯಾತ ಅಪ್ಪು ಅಭಿಮಾನಿಗಳು, ಇಂದೂ ತಮ್ಮ ನೆಚ್ಚಿನ ನಟನ ಅಗಲಿಕೆ ನೋವಿನಲ್ಲಿದ್ದಾರೆ. ಕೆಲವು ಕಡೆ ಅವರ ಅಭಿಮಾನಿಗಳು ಪುನೀತ್ ಹೆಸರಲ್ಲಿ ಸಮಾಜಮುಖಿ ಕೈಂಕರ್ಯ ಮಾಡುತ್ತಾ ಬರುತ್ತಿದ್ದಾರೆ.

Gandhada Gudi Teaser: ಅಮ್ಮನ ಹುಟ್ಟು ಹಬ್ಬದ ದಿನ ಪುನೀತ್ ಕನಸು ನನಸು!

ಈ ಪೈಕಿ ವಿಜಯನಗರ ಜಿಲ್ಲೆಯಲ್ಲಿ ನಟ ಪುನೀತ್ ನೆಚ್ಚಿನ ಹಾಡು ಹೇಳಿ ಶಿಕ್ಷಕರಿಗೆ ವಿಶೇಷ ಬೀಳ್ಕೊಡಲಾಗಿದೆ.  ನಿನ್ನ ಕಂಗಳ ಬಿಸಿಯ ಹನಿಗಳು ನೂರು ಕಥೆ ಹೇಳಿದೆ ಎಂಬ ಸಾಂಗ್ ಹೇಳಿ‌ ಬೀಳ್ಕೊಡಲಾಯ್ತು. ಹಾಡು ಕೇಳ್ತಿದ್ದಂತೆ  ಶಿಕ್ಷಕರ ಕಣ್ಣಲ್ಲಿ ನೀರು ತುಂಬಿಬಂದವು. ಶಿಕ್ಷಕರ ಕಣ್ಣೀರು ನೋಡಿ ವಿದ್ಯಾರ್ಥಿಗಳು ಸಹ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more