ಸುವರ್ಣ ನ್ಯೂಸ್‌ನಲ್ಲಿ ವರದಿಯಾಗ್ತಿದ್ದಂತೆ ಫೀಲ್ಡ್‌ಗೆ ಇಳಿದ ಜಿಲ್ಲಾಡಳಿತ: ಮಹಿಳಾ ಸಚಿವರೇ ಇಲ್ನೋಡಿ..!

ಸುವರ್ಣ ನ್ಯೂಸ್‌ನಲ್ಲಿ ವರದಿಯಾಗ್ತಿದ್ದಂತೆ ಫೀಲ್ಡ್‌ಗೆ ಇಳಿದ ಜಿಲ್ಲಾಡಳಿತ: ಮಹಿಳಾ ಸಚಿವರೇ ಇಲ್ನೋಡಿ..!

Published : Aug 01, 2023, 01:25 PM IST

ಅಂಗನವಾಡಿ ಬಾಡಿಕೆ ಕಟ್ಟಲು ಮಾಂಗಲ್ಯ ಸರವನ್ನು ಕಾರ್ಯಕರ್ತೆಯರು ಅಡವಿಟ್ಟ ವಿಷಯ ತಿಳಿಯುತ್ತಿದ್ದಂತೆ, ಜಿಲ್ಲಾಧಿಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಸೇರಿ 5,331 ಅಂಗನವಾಡಿ (Anganwadi) ಕೇಂದ್ರಗಳಿವೆ. ಒಟ್ಟು 1,334 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ನಗರ ‍ಪ್ರದೇಶಗಳಲ್ಲಿ 740 ಬಾಡಿಗೆ ಇವೆ. ಗ್ರಾಮೀಣ ಪ್ರದೇಶದಲ್ಲಿ 594 ಬಾಡಿಗೆ ಇವೆ. ಕೆಲವೊಂದು ಕಟ್ಟಡಗಳ ಬಾಡಿಗೆ ನಿಗದಿತ ‌ಸಮಯದಲ್ಲಿ ಪಾವತಿ ಆಗ್ತಿದ್ರೆ, ಹಲವಾರು ಕಟ್ಟಡಗಳ ಬಾಡಿಗೆ ಬಿಡುಗಡೆ ಆಗ್ತಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು(Anganwadi workers) ತಮ್ಮ ಮಾಂಗಲ್ಯ ಸರವನ್ನು(Gold Chain) ಅಡವಿಟ್ಟು ಬಾಡಿಕೆಯನ್ನು ಕಟ್ಟಿದ್ದಾರೆ. ಅದೇ ಜಿಲ್ಲೆಯವರಾದ  ಸಚಿವೆ ಲಕ್ಷ್ಮಿ ‌ಹೆಬ್ಬಾಳ್ಕರ್(Lakshmi Hebbalkar) ಈ ಬಗ್ಗೆ ಗಮನ ಹರಿಸಬೇಕಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸುದ್ದಿಯನ್ನು ಬಿತ್ತರ ಮಾಡಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ ಅಖಾಡಕ್ಕಿಳಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಧಿಕಾರಿಗಳು ಅಂಗನವಾಡಿಗೆ ಧಾವಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more