ಸುವರ್ಣ ನ್ಯೂಸ್‌ನಲ್ಲಿ ವರದಿಯಾಗ್ತಿದ್ದಂತೆ ಫೀಲ್ಡ್‌ಗೆ ಇಳಿದ ಜಿಲ್ಲಾಡಳಿತ: ಮಹಿಳಾ ಸಚಿವರೇ ಇಲ್ನೋಡಿ..!

ಸುವರ್ಣ ನ್ಯೂಸ್‌ನಲ್ಲಿ ವರದಿಯಾಗ್ತಿದ್ದಂತೆ ಫೀಲ್ಡ್‌ಗೆ ಇಳಿದ ಜಿಲ್ಲಾಡಳಿತ: ಮಹಿಳಾ ಸಚಿವರೇ ಇಲ್ನೋಡಿ..!

Published : Aug 01, 2023, 01:25 PM IST

ಅಂಗನವಾಡಿ ಬಾಡಿಕೆ ಕಟ್ಟಲು ಮಾಂಗಲ್ಯ ಸರವನ್ನು ಕಾರ್ಯಕರ್ತೆಯರು ಅಡವಿಟ್ಟ ವಿಷಯ ತಿಳಿಯುತ್ತಿದ್ದಂತೆ, ಜಿಲ್ಲಾಧಿಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಸೇರಿ 5,331 ಅಂಗನವಾಡಿ (Anganwadi) ಕೇಂದ್ರಗಳಿವೆ. ಒಟ್ಟು 1,334 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ನಗರ ‍ಪ್ರದೇಶಗಳಲ್ಲಿ 740 ಬಾಡಿಗೆ ಇವೆ. ಗ್ರಾಮೀಣ ಪ್ರದೇಶದಲ್ಲಿ 594 ಬಾಡಿಗೆ ಇವೆ. ಕೆಲವೊಂದು ಕಟ್ಟಡಗಳ ಬಾಡಿಗೆ ನಿಗದಿತ ‌ಸಮಯದಲ್ಲಿ ಪಾವತಿ ಆಗ್ತಿದ್ರೆ, ಹಲವಾರು ಕಟ್ಟಡಗಳ ಬಾಡಿಗೆ ಬಿಡುಗಡೆ ಆಗ್ತಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು(Anganwadi workers) ತಮ್ಮ ಮಾಂಗಲ್ಯ ಸರವನ್ನು(Gold Chain) ಅಡವಿಟ್ಟು ಬಾಡಿಕೆಯನ್ನು ಕಟ್ಟಿದ್ದಾರೆ. ಅದೇ ಜಿಲ್ಲೆಯವರಾದ  ಸಚಿವೆ ಲಕ್ಷ್ಮಿ ‌ಹೆಬ್ಬಾಳ್ಕರ್(Lakshmi Hebbalkar) ಈ ಬಗ್ಗೆ ಗಮನ ಹರಿಸಬೇಕಾಗಿದೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸುದ್ದಿಯನ್ನು ಬಿತ್ತರ ಮಾಡಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್‌ ಜಾರಕಿಹೊಳಿ ಅಖಾಡಕ್ಕಿಳಿದ್ದಾರೆ. ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಧಿಕಾರಿಗಳು ಅಂಗನವಾಡಿಗೆ ಧಾವಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more