ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more