ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
Read more