ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more