ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more