ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more