ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more