ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

ಚಿನ್ನಾಭರಣ ಅಡವಿಟ್ಟು ಅಂಗನವಾಡಿ ಬಾಡಿಗೆ ಕಟ್ಟಿದ ಟೀಚರ್ಸ್‌ !

Published : Aug 01, 2023, 01:17 PM IST

ಬೆಳಗಾವಿಯಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರ ಕಾಳಜಿ ತೋರುವ ನಮ್ಮ ಅಂಗನವಾಡಿ ‌ಟೀಚರ್ಸ್ ಬದುಕು ಶೋಚನೀಯವಾಗಿದೆ. 
 

ಇವರು ಈ ನಾಡಿನ, ದೇಶದ ಭವಿಷ್ಯವನ್ನ ರೂಪಿಸೋ ಮಕ್ಕಳ ಏಳಿಗೆಗಾಗಿ ಶ್ರಮಿಸ್ತಿರೋ ಅಂಗನವಾಡಿ ಕಾರ್ಯಕರ್ತೆಯರು(Anganwadi workers). ತಾಯಿ ಬಿಟ್ರೆ ಅಂಗನವಾಡಿ ಕಾರ್ಯಕರ್ತೆಯರು ಮೊದಲಿಗರಾಗಿರುತ್ತಾರೆ. ಇನ್ನೂ ಮಕ್ಕಳಿಗೆ ಮೊದಲ ಹಂತದ ಪಾಠದಿಂದ ಹಿಡಿದು ಮಕ್ಕಳ ಪೌಷ್ಟಿಕ ಆಹಾರ ನೀಡೋವರೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಸಿಕ್ಕಾಪಟ್ಟೆ ದೊ ಡ್ಡದಾಗಿರುತ್ತದೆ. ಆದ್ರೆ, ಬೇರೆ ಯಾರೆ ಆಗಿದ್ರೂ ಆ ರಿಸ್ಕ್ ತಮಗ್ಯಾಕೆ ಅಂತ ಕೈ ಚೆಲ್ತಿದ್ರು. ಈ ತಾಯುಂದಿರು ಮಾತ್ರ ಇಡೀ ಕರುನಾಡು ಮೆಚ್ಚುವಂತಹ ಕೆಲಸ ಮಾಡ್ತಿದೆ. ಅಷ್ಟಕ್ಕೂ ಇವರು ಮಾಡಿದ ಆ ಕೆಲಸ ಏನು ಗೊತ್ತಾ..? ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ (‌Anganwadi) ಮೂಲಕ‌ ಪೌಷ್ಟಿಕ ‌ಆಹಾರ ನೀಡುತ್ತಿದೆ. ರಾಜ್ಯದಲ್ಲಿ ‌20 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳು ಬಾಡಿಗೆ(Rent)  ಕಟ್ಟಡದಲ್ಲಿ ‌ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ನಿಗದಿತ‌ ಸಮಯದಲ್ಲಿ ‌ಬಾಡಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಬಾಡಿಗೆ ಕಟ್ಟೋಕೆ ತಮ್ಮ ಮಾಂಗಲ್ಯ ಸರವನ್ನ ಅಡವಿಟ್ಟು ಬಾಡಿಗೆ ಕಟ್ಟು ತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಬಾಲ್ಯ ವಿವಾಹ..ಗಂಡನ ಸಾವು..ಅಕ್ಕನ ಕಾರಣಕ್ಕೆ ತಮ್ಮನ ಕೊಲೆ..!

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more