ಬಳ್ಳಾರಿ ದುರಂತದ ಭಯಾನಕ ಸತ್ಯ ಬಯಲು: ಬಡ ಹೆಣ್ಣು ಮಕ್ಕಳ ಜೀವದ ಜೊತೆ ಇದೆಂಥಾ ಚೆಲ್ಲಾಟ?

ಬಳ್ಳಾರಿ ದುರಂತದ ಭಯಾನಕ ಸತ್ಯ ಬಯಲು: ಬಡ ಹೆಣ್ಣು ಮಕ್ಕಳ ಜೀವದ ಜೊತೆ ಇದೆಂಥಾ ಚೆಲ್ಲಾಟ?

Published : Nov 30, 2024, 11:39 AM IST

ಇದೇ ವಿಚಾರವನ್ನು ಮುಂದಿಡ್ಕೊಂಡು ವಿಪಕ್ಷಗಳು ಸರ್ಕಾರದ ಮೇಲೆ ಮುಗಿ ಬಿದ್ದಿವೆ. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿಗೆ ವಿಪಕ್ಷಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿವೆ. ಆರೋಗ್ಯ ಸಚಿವ ದಿನೇಶ ಗುಂಡೂರವ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕೆಂಡ ಕಾರ್ತಿವೆ. 

ಬಳ್ಳಾರಿ(ನ.30):   ಪುಟ್ಟ ಜೀವಗಳು ಹುಟ್ಟಿ ದಿನಗಳು ಕಳೆದಿದ್ದವು ಅಷ್ಟೆ. ಸತ್ತು ಬದುಕಿದಂತಹ ನೋವನ್ನ ಅನುಭವಿಸಿ ಜನ್ಮ ಕೊಟ್ಟಿದ್ದವು ಆ ಹೆಣ್ಣು ಜೀವಗಳು.. ಆದ್ರೆ, ಆ ಹೆಣ್ಣು ಜೀವಗಳೇ ಇಂದಿಲ್ಲ. ಒಂದಲ್ಲ… ಎರಡಲ್ಲ ಬಾಣಂತಿಯರ ಸಾವಿನ ಮರಣ ಮೃದಂಗವೇ ಬಾರಿಸಿದೆ. ನಿರ್ಲಕ್ಷ್ಯವೋ..? ನಿರ್ಲಜ್ಜತನವೋ..? ಇನ್ನೆಷ್ಟು ಬಾಣಂತಿಯರ ಬಲಿ ಬೇಕು..? ರಾಜ್ಯದ ಬಡ ಹೆಣ್ಣು ಮಕ್ಕಳ ಜೀವದ ಜೊತೆಗೆ ಇದೆಂಥಾ ಚೆಲ್ಲಾಟ..? ಜೀವ ಕೊಟ್ಟ ಜೀವಗಳನ್ನೇ ತೆಗೆದುಬಿಡ್ತಾ ಮೆಡಿಕಲ್ ಮಾಫಿಯಾ..? ಇದೇ ಈ ಹೊತ್ತಿನ ವಿಶೇಷ ಬಾಣಂತಿಯರ ಬಲಿ.. 

ಸದ್ಯ ಇದೇ ವಿಚಾರವನ್ನು ಮುಂದಿಡ್ಕೊಂಡು ವಿಪಕ್ಷಗಳು ಸರ್ಕಾರದ ಮೇಲೆ ಮುಗಿ ಬಿದ್ದಿವೆ. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಿಗೆ ವಿಪಕ್ಷಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿವೆ. ಆರೋಗ್ಯ ಸಚಿವ ದಿನೇಶ ಗುಂಡೂರವ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕೆಂಡ ಕಾರ್ತಿವೆ. 

ಫೆಂಗಲ್ ಅಬ್ಬರ: ಕಾದಿದ್ಯಾ ಮತ್ತೊಂದು ದುರಂತ, ರಾಜ್ಯಕ್ಕೂ ಇದ್ಯಾ ಆತಂಕ?

ರಾಜಕೀಯ ಆರೋಪ – ಪ್ರತ್ಯಾರೋಪಗಳು ಏನೇ ಇರಲಿ.. ಸಾವಿಗೆ ಕಾರಣವೂ ಕೂಡ ಏನೇ ಆಗಿರಲಿ.. ಹೋದ ಜೀವಗಳು ಮತ್ತೆ ಬರಲ್ಲ. ಆ ನೋವು ಬಲಿಯಾದ ಬಾಣಂತಿಯರ ಕುಟುಂಬವನ್ನ ಕಾಡ್ತಿದೆ. 

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವಾಗಿದೆ. ಸಾವಿನ ಅರ್ಧ ಸತ್ಯ ಈಗಾಗಲೇ ಹೊರಬಿದ್ದಿದ್ದು ಇನ್ನರ್ಧ ಸತ್ಯ ಹೊರ ಬರಬೇಕಿದೆ. ಇಂದಲ್ಲಾ, ನಾಳೆ ಸಾವಿಗೆ ಕಾರಣ ಏನು ಅಂತ ಗೊತ್ತಾಗ್ಬಹುದು. ಆದ್ರೆ, ಸತ್ತು ಹೋದ ಆ ಜೀವಗಳು ಮತ್ತೆ ಮರಳಿ ಬರುತ್ವಾ..? ಹೆಣ್ಣು ಮಕ್ಕಳನ್ನ ಕಳೆದುಕೊಂಡ ಆ ಕುಟುಂಬದವರ ಆಕ್ರಂದನವನ್ನ ನೋಡೋದಿಕ್ಕೆ ಸಾಧ್ಯವೇ ಇಲ್ಲ. 

ನಾಲ್ಕು ಬಾಣಂತಿಯರ ಸಾವಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಯಾರ ನಿರ್ಲಕ್ಷ್ಯವು ಕಾರಣವಲ್ಲವಂತೆ. ಹಾಗಿದ್ರೆ, ನಾಲ್ಕು ಬಡ  ಬಾಣಂತಿಯರು ಅಲ್ಲಿ ಬಲಿಯಾಗಿದ್ದು ಹೇಗೆ..? ತಾಯಿ ಇಲ್ಲದೇ ತಬ್ಬಲಿಯಾಗಿದ್ದಾವಲ್ಲಾ  ಆ ಹಸುಗೂಸುಗಳು ಅವುಗಳು ನಮ್ಮ ಹಡೆದವ್ವನಿಗೆ ಏನಾಯ್ತು ಅಂತ ಕೇಳಿದ್ರೆ ಅದಕ್ಕೆ ಉತ್ತರವೇನು..? ಸದ್ಯಕ್ಕೆ ತಜ್ಞರ ತಂಡ ಇದಕ್ಕೆ ಉತ್ತರ ಕೊಟ್ಟಿದೆ. ಹಾಗಿದ್ರೆ, ಏನಾ ಉತ್ತರ..? ಇಲ್ಲಿ ಮೆಡಿಕಲ್ ಮಾಫಿಯಾದ ಕರಾಳತೆ ಅದೆಷ್ಟು ಭಯಾನಕವಾಗಿದೆ ಗೊತ್ತಾ.

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more