ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌ ಮೇಲೆ ಶಾಕ್‌..!: ಆರಂಭದಲ್ಲಿ ಸಲ್ಲಿಸಿದ್ದ ಅರ್ಜಿಗಳಲ್ಲಿ ತಾಂತ್ರಿಕ ದೋಷ ?

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌ ಮೇಲೆ ಶಾಕ್‌..!: ಆರಂಭದಲ್ಲಿ ಸಲ್ಲಿಸಿದ್ದ ಅರ್ಜಿಗಳಲ್ಲಿ ತಾಂತ್ರಿಕ ದೋಷ ?

Published : Jul 11, 2023, 10:05 AM IST

ಗೃಹಜ್ಯೋತಿ ಯೋಜನೆಗೆ ಮೊದಲೆರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು ತಿರುಸ್ಕೃತವಾಗಿವೆ. ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗಿದೆ. 
 

ಗೃಹಜ್ಯೋತಿ ಯೋಜನೆಗೆ(Gruha Jyoti Scheme) ಮೊದಲ ಎರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು( Application) ತಿರಸ್ಕೃತವಾಗಿದೆ ಎಂದು ತಿಳಿದುಬಂದಿದೆ. ತಾಂತ್ರಿಕ ಲೋಪ(Technical error) ಉಂಟಾಗಿರುವುದರಿಂದ ಈ ಅರ್ಜಿಗಳು ತಿರಸ್ಕೃತವಾಗಿವೆ ಎನ್ನಲಾಗ್ತಿದೆ. ಆರಂಭದಲ್ಲಿ ಸೇವಾ ಸಿಂಧು ಸರ್ವರ್‌ ಡೌನ್‌(Seva Sindhu server down) ಇತ್ತು. ಹಾಗಾಗಿ ಅರ್ಜಿ ಲಿಂಕ್‌ ಆಗದಿರುವ ಸಾಧ್ಯತೆ ಇದೆ. ಒಂದು ವೇಳೆ ಈ ಎರಡು ದಿನ ಅರ್ಜಿ ಸಲ್ಲಿಸಿದ್ರೆ, ನಿಮ್ಮ ಸ್ಟೇಟಸ್‌ನನ್ನು ಚೆಕ್‌ ಮಾಡಿಕೊಳ್ಳಿ. ಒಂದು ವೇಳೆ ತಿರಸ್ಕೃತವಾಗಿದ್ರೆ, ಮತ್ತೊಮ್ಮೆ ಅರ್ಜಿ ಸಲ್ಲಿಸಿ. ರಾಜ್ಯದಲ್ಲಿ ಈವರೆಗೂ ಗೃಹಜ್ಯೋತಿ ಉಚಿತ ವಿದ್ಯುತ್‌ ಯೋಜನೆಗೆ ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆಯಾಗಿವೆ.ಉಚಿತ ವಿದ್ಯುತ್‌ ಯೋಜನೆ ಬೇಕೆಂದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಜುಲೈ 25ರೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರವೇ ಮುಂದಿನ ತಿಂಗಳ ಬಿಲ್‌ನಲ್ಲಿ ಉಚಿತ ವಿದ್ಯುತ್‌ ಶುಲ್ಕವು ಕಡಿತವಾಗಲಿದೆ. 

ಇದನ್ನೂ ವೀಕ್ಷಿಸಿ:  ರಾಜಕೀಯ ತಿರುವು ಪಡೆದ ವೇಣುಗೋಪಾಲ್‌ ಹತ್ಯೆ ಪ್ರಕರಣ: ಇಂದು ಸಾಂತ್ವನ ಹೇಳಲಿರುವ ಬಿಜೆಪಿ ನಿಯೋಗ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more