ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌ ಮೇಲೆ ಶಾಕ್‌..!: ಆರಂಭದಲ್ಲಿ ಸಲ್ಲಿಸಿದ್ದ ಅರ್ಜಿಗಳಲ್ಲಿ ತಾಂತ್ರಿಕ ದೋಷ ?

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್‌ ಮೇಲೆ ಶಾಕ್‌..!: ಆರಂಭದಲ್ಲಿ ಸಲ್ಲಿಸಿದ್ದ ಅರ್ಜಿಗಳಲ್ಲಿ ತಾಂತ್ರಿಕ ದೋಷ ?

Published : Jul 11, 2023, 10:05 AM IST

ಗೃಹಜ್ಯೋತಿ ಯೋಜನೆಗೆ ಮೊದಲೆರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು ತಿರುಸ್ಕೃತವಾಗಿವೆ. ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗಿದೆ. 
 

ಗೃಹಜ್ಯೋತಿ ಯೋಜನೆಗೆ(Gruha Jyoti Scheme) ಮೊದಲ ಎರಡು ದಿನ ಅರ್ಜಿ ಸಲ್ಲಿಸಿದವರ ಅರ್ಜಿಗಳು( Application) ತಿರಸ್ಕೃತವಾಗಿದೆ ಎಂದು ತಿಳಿದುಬಂದಿದೆ. ತಾಂತ್ರಿಕ ಲೋಪ(Technical error) ಉಂಟಾಗಿರುವುದರಿಂದ ಈ ಅರ್ಜಿಗಳು ತಿರಸ್ಕೃತವಾಗಿವೆ ಎನ್ನಲಾಗ್ತಿದೆ. ಆರಂಭದಲ್ಲಿ ಸೇವಾ ಸಿಂಧು ಸರ್ವರ್‌ ಡೌನ್‌(Seva Sindhu server down) ಇತ್ತು. ಹಾಗಾಗಿ ಅರ್ಜಿ ಲಿಂಕ್‌ ಆಗದಿರುವ ಸಾಧ್ಯತೆ ಇದೆ. ಒಂದು ವೇಳೆ ಈ ಎರಡು ದಿನ ಅರ್ಜಿ ಸಲ್ಲಿಸಿದ್ರೆ, ನಿಮ್ಮ ಸ್ಟೇಟಸ್‌ನನ್ನು ಚೆಕ್‌ ಮಾಡಿಕೊಳ್ಳಿ. ಒಂದು ವೇಳೆ ತಿರಸ್ಕೃತವಾಗಿದ್ರೆ, ಮತ್ತೊಮ್ಮೆ ಅರ್ಜಿ ಸಲ್ಲಿಸಿ. ರಾಜ್ಯದಲ್ಲಿ ಈವರೆಗೂ ಗೃಹಜ್ಯೋತಿ ಉಚಿತ ವಿದ್ಯುತ್‌ ಯೋಜನೆಗೆ ಒಂದು ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆಯಾಗಿವೆ.ಉಚಿತ ವಿದ್ಯುತ್‌ ಯೋಜನೆ ಬೇಕೆಂದರೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಜುಲೈ 25ರೊಳಗೆ ಅರ್ಜಿ ಸಲ್ಲಿಸಿದರೆ ಮಾತ್ರವೇ ಮುಂದಿನ ತಿಂಗಳ ಬಿಲ್‌ನಲ್ಲಿ ಉಚಿತ ವಿದ್ಯುತ್‌ ಶುಲ್ಕವು ಕಡಿತವಾಗಲಿದೆ. 

ಇದನ್ನೂ ವೀಕ್ಷಿಸಿ:  ರಾಜಕೀಯ ತಿರುವು ಪಡೆದ ವೇಣುಗೋಪಾಲ್‌ ಹತ್ಯೆ ಪ್ರಕರಣ: ಇಂದು ಸಾಂತ್ವನ ಹೇಳಲಿರುವ ಬಿಜೆಪಿ ನಿಯೋಗ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more