ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

Published : Jul 04, 2023, 11:48 AM IST

ತಾಂತ್ರಿಕ ಕಾರಣದಿಂದಾಗಿ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
 

ಬೆಂಗಳೂರು: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದೆ. ತಾಂತ್ರಿಕ ಕಾರಣದಿಂದ ಸಂಚಾರ ಸ್ಥಗಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು. ಪೀಕ್ ಹವರ್‌ನಲ್ಲೇ ಮೆಟ್ರೋ ಕೈಕೊಟ್ಟಿದೆ. ಹೀಗಾಗಿ ಆಫೀಸ್‌ಗೆ ಹೊರಟವರೆಲ್ಲಾ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯೋ ಪರಿಸ್ಥಿತಿ ಉಂಟಾಗಿದೆ. ಈ ಸಂಬಂಧ ನಮ್ಮ ಮೆಟ್ರೋ ಟ್ವೀಟ್‌ ಮಾಡಿದ್ದು, ಸಿಗ್ನಲ್‌ ಸಮಸ್ಯೆಯಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಲಾಗುವುದು ಎಂದು ಹೇಳಿದೆ.

ಇದನ್ನೂ ವೀಕ್ಷಿಸಿ:  ದೆಹಲಿಯಲ್ಲಿನ ನಿರ್ಣಯ ಶಾಸಕರ ಸಭೆಯಲ್ಲಿ ಘೋಷಣೆ ಮಾಡ್ತಾರಾ ?: ಯಾರ ಪಾಲಾಗುತ್ತೆ ಕೇಸರಿ ಲೀಡರ್‌ ಕಿರೀಟ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more