ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

Suvarna News   | Asianet News
Published : Sep 14, 2021, 12:52 PM IST

ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದು. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಗೇಮ್ ಸರ್ಕಾರ ಇದೆ. ಈ ರೀತಿ ಜನರ ಭಾವನೆಗಳ ಜೊತೆ ಆಟ ಆಡಬಾರದು ಎಂದು ಶಾಸಕ ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು. 

ಜನಪ್ರತಿನಿಧಿಗಳು ದೇಗುಲದ ಆಡಳಿತ ಮಂಡಳಿ ಸಭೆ ಕರೆದು ಚರ್ಚೆ ಮಾಡಬೇಕು. ಈ ಬಗ್ಗೆ ಶಾಸಕರು ಸಚಿವರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪಕ್ಷಾತೀತವಾಗಿ ತೀರ್ಮಾನ ಮಾಡಬೇಕು ಎಂದು ಸಾರಾ ಹೇಳಿದರು. 

ಬೆಂಗಳೂರು (ಸೆ.14):  ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇದು. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಗೇಮ್ ಸರ್ಕಾರ ಇದೆ. ಈ ರೀತಿ ಜನರ ಭಾವನೆಗಳ ಜೊತೆ ಆಟ ಆಡಬಾರದು ಎಂದು ಶಾಸಕ ಸಾ ರಾ ಮಹೇಶ್ ಅಸಮಾಧಾನ ಹೊರಹಾಕಿದರು. 

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಜನಪ್ರತಿನಿಧಿಗಳು ದೇಗುಲದ ಆಡಳಿತ ಮಂಡಳಿ ಸಭೆ ಕರೆದು ಚರ್ಚೆ ಮಾಡಬೇಕು. ಈ ಬಗ್ಗೆ ಶಾಸಕರು ಸಚಿವರ ಜೊತೆ ಮಾತನಾಡಿದ್ದೇನೆ. ಎಲ್ಲರೂ ಪಕ್ಷಾತೀತವಾಗಿ ತೀರ್ಮಾನ ಮಾಡಬೇಕು ಎಂದು ಸಾರಾ ಹೇಳಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!