ನಂಜನಗೂಡು ದೇಗುಲ ತೆರವು ವಿಚಾರ : ಸದನದಲ್ಲಿ  ಧ್ವನಿ ಎತ್ತುತ್ತೇವೆಂದ ಜೆಡಿಎಸ್ ಶಾಸಕ

ನಂಜನಗೂಡು ದೇಗುಲ ತೆರವು ವಿಚಾರ : ಸದನದಲ್ಲಿ ಧ್ವನಿ ಎತ್ತುತ್ತೇವೆಂದ ಜೆಡಿಎಸ್ ಶಾಸಕ

Suvarna News   | Asianet News
Published : Sep 14, 2021, 12:44 PM ISTUpdated : Sep 14, 2021, 12:52 PM IST

ನಂಜನಗೂಡು ದೇಗುಲ ತೆರವು ಸಂಬಂಧ ಶಾಸಕ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಹಿಂದು ಸಂಘಟನೆಗಳು, ಸಾರ್ವಜನಿಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 

ಈ ಬಗ್ಗೆ ಮಾತನಾಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸದನದಲ್ಲಿ ದೇಗುಲ ತೆರವು ಬಗ್ಗೆ ಪ್ರಶ್ನೆ  ಮಾಡುತ್ತೇವೆ ಎಂದು ಹೇಳಿದರು. 

ಮೈಸೂರು (ಸೆ.14):  ನಂಜನಗೂಡು ದೇಗುಲ ತೆರವು ಸಂಬಂಧ ಶಾಸಕ ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಲ್ಲಿ 93 ದೇವಾಲಯಗಳ ತೆರವಿಗೆ ಆದೇಶ  ನೀಡಲಾಗಿದ್ದು, ಹಿಂದು ಸಂಘಟನೆಗಳು, ಸಾರ್ವಜನಿಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಈ ಬಗ್ಗೆ ಮಾತನಾಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸದನದಲ್ಲಿ ದೇಗುಲ ತೆರವು ಬಗ್ಗೆ ಪ್ರಶ್ನೆ  ಮಾಡುತ್ತೇವೆ ಎಂದು ಹೇಳಿದರು. 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!