ಅಧಿಕೃತವಾಗಿಯೇ ದೇಗುಲ ತೆರವು ಮಾಡಿದ್ದೇವೆ : ಶೀಘ್ರ ವರದಿ  ನೀಡುತ್ತೇವೆ

ಅಧಿಕೃತವಾಗಿಯೇ ದೇಗುಲ ತೆರವು ಮಾಡಿದ್ದೇವೆ : ಶೀಘ್ರ ವರದಿ ನೀಡುತ್ತೇವೆ

Suvarna News   | Asianet News
Published : Sep 14, 2021, 01:45 PM IST

ಮೈಸೂರಿನಲ್ಲಿ 93 ದೇಗುಲಗಳ ತೆರವಿಗೆ ಸದ್ಯಕ್ಕೆ ಬ್ರೇಕ್ ನೀಡಲಾಗಿದೆ. ಅಧಿಕೃತ ಅದೇಶದ ಮೇರೆಗೆ ತೆರವು ಮಾಡಲು ಆರಂಭ ಮಾಡಲಾಗಿತ್ತು. ಸರ್ಕಾರಕ್ಕೆ ವರದಿ ನೀಡುತ್ತೇವೆ. ಈ ಬಗ್ಗೆ ನನಗೆ ತಹಸೀಲ್ದಾರ್‌ಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. 

ಈ ಬಗ್ಗೆ ಕೊಟ್ಟ ನೋಟಿಸ್‌ಗೆ ತಕ್ಕ ಉತ್ತರ ನೀಡುತ್ತೇವೆ. ಸೂಕ್ತ ಮಾಹಿತಿ ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಬೆಂಗಳೂರು (ಸೆ.14):  ಮೈಸೂರಿನಲ್ಲಿ 93 ದೇಗುಲಗಳ ತೆರವಿಗೆ ಸದ್ಯಕ್ಕೆ ಬ್ರೇಕ್ ನೀಡಲಾಗಿದೆ. ಅಧಿಕೃತ ಅದೇಶದ ಮೇರೆಗೆ ತೆರವು ಮಾಡಲು ಆರಂಭ ಮಾಡಲಾಗಿತ್ತು. ಸರ್ಕಾರಕ್ಕೆ ವರದಿ ನೀಡುತ್ತೇವೆ. ಈ ಬಗ್ಗೆ ನನಗೆ ತಹಸೀಲ್ದಾರ್‌ಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. 

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಈ ಬಗ್ಗೆ ಕೊಟ್ಟ ನೋಟಿಸ್‌ಗೆ ತಕ್ಕ ಉತ್ತರ ನೀಡುತ್ತೇವೆ. ಸೂಕ್ತ ಮಾಹಿತಿ ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!