ಅಧಿಕೃತವಾಗಿಯೇ ದೇಗುಲ ತೆರವು ಮಾಡಿದ್ದೇವೆ : ಶೀಘ್ರ ವರದಿ  ನೀಡುತ್ತೇವೆ

ಅಧಿಕೃತವಾಗಿಯೇ ದೇಗುಲ ತೆರವು ಮಾಡಿದ್ದೇವೆ : ಶೀಘ್ರ ವರದಿ ನೀಡುತ್ತೇವೆ

Published : Sep 14, 2021, 01:45 PM IST

ಮೈಸೂರಿನಲ್ಲಿ 93 ದೇಗುಲಗಳ ತೆರವಿಗೆ ಸದ್ಯಕ್ಕೆ ಬ್ರೇಕ್ ನೀಡಲಾಗಿದೆ. ಅಧಿಕೃತ ಅದೇಶದ ಮೇರೆಗೆ ತೆರವು ಮಾಡಲು ಆರಂಭ ಮಾಡಲಾಗಿತ್ತು. ಸರ್ಕಾರಕ್ಕೆ ವರದಿ ನೀಡುತ್ತೇವೆ. ಈ ಬಗ್ಗೆ ನನಗೆ ತಹಸೀಲ್ದಾರ್‌ಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. 

ಈ ಬಗ್ಗೆ ಕೊಟ್ಟ ನೋಟಿಸ್‌ಗೆ ತಕ್ಕ ಉತ್ತರ ನೀಡುತ್ತೇವೆ. ಸೂಕ್ತ ಮಾಹಿತಿ ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಬೆಂಗಳೂರು (ಸೆ.14):  ಮೈಸೂರಿನಲ್ಲಿ 93 ದೇಗುಲಗಳ ತೆರವಿಗೆ ಸದ್ಯಕ್ಕೆ ಬ್ರೇಕ್ ನೀಡಲಾಗಿದೆ. ಅಧಿಕೃತ ಅದೇಶದ ಮೇರೆಗೆ ತೆರವು ಮಾಡಲು ಆರಂಭ ಮಾಡಲಾಗಿತ್ತು. ಸರ್ಕಾರಕ್ಕೆ ವರದಿ ನೀಡುತ್ತೇವೆ. ಈ ಬಗ್ಗೆ ನನಗೆ ತಹಸೀಲ್ದಾರ್‌ಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. 

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಈ ಬಗ್ಗೆ ಕೊಟ್ಟ ನೋಟಿಸ್‌ಗೆ ತಕ್ಕ ಉತ್ತರ ನೀಡುತ್ತೇವೆ. ಸೂಕ್ತ ಮಾಹಿತಿ ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?