ಅಧಿಕೃತವಾಗಿಯೇ ದೇಗುಲ ತೆರವು ಮಾಡಿದ್ದೇವೆ : ಶೀಘ್ರ ವರದಿ  ನೀಡುತ್ತೇವೆ

ಅಧಿಕೃತವಾಗಿಯೇ ದೇಗುಲ ತೆರವು ಮಾಡಿದ್ದೇವೆ : ಶೀಘ್ರ ವರದಿ ನೀಡುತ್ತೇವೆ

Suvarna News   | Asianet News
Published : Sep 14, 2021, 01:45 PM IST

ಮೈಸೂರಿನಲ್ಲಿ 93 ದೇಗುಲಗಳ ತೆರವಿಗೆ ಸದ್ಯಕ್ಕೆ ಬ್ರೇಕ್ ನೀಡಲಾಗಿದೆ. ಅಧಿಕೃತ ಅದೇಶದ ಮೇರೆಗೆ ತೆರವು ಮಾಡಲು ಆರಂಭ ಮಾಡಲಾಗಿತ್ತು. ಸರ್ಕಾರಕ್ಕೆ ವರದಿ ನೀಡುತ್ತೇವೆ. ಈ ಬಗ್ಗೆ ನನಗೆ ತಹಸೀಲ್ದಾರ್‌ಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. 

ಈ ಬಗ್ಗೆ ಕೊಟ್ಟ ನೋಟಿಸ್‌ಗೆ ತಕ್ಕ ಉತ್ತರ ನೀಡುತ್ತೇವೆ. ಸೂಕ್ತ ಮಾಹಿತಿ ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಬೆಂಗಳೂರು (ಸೆ.14):  ಮೈಸೂರಿನಲ್ಲಿ 93 ದೇಗುಲಗಳ ತೆರವಿಗೆ ಸದ್ಯಕ್ಕೆ ಬ್ರೇಕ್ ನೀಡಲಾಗಿದೆ. ಅಧಿಕೃತ ಅದೇಶದ ಮೇರೆಗೆ ತೆರವು ಮಾಡಲು ಆರಂಭ ಮಾಡಲಾಗಿತ್ತು. ಸರ್ಕಾರಕ್ಕೆ ವರದಿ ನೀಡುತ್ತೇವೆ. ಈ ಬಗ್ಗೆ ನನಗೆ ತಹಸೀಲ್ದಾರ್‌ಗೆ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಗಾದಿ ಗೌತಮ್ ಹೇಳಿದರು. 

ಧಾರ್ಮಿಕ ಭಾವನೆಗಳ ಜೊತೆ ಆಟ ಆಡಬಾರದು : ಸಾರಾ ಮಹೇಶ್

ಈ ಬಗ್ಗೆ ಕೊಟ್ಟ ನೋಟಿಸ್‌ಗೆ ತಕ್ಕ ಉತ್ತರ ನೀಡುತ್ತೇವೆ. ಸೂಕ್ತ ಮಾಹಿತಿ ಸಲ್ಲಿಸುತ್ತೇವೆ ಎಂದು ಜಿಲ್ಲಾಧಿಕಾರಿ ಹೇಳಿದರು. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?