ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ

Suvarna News   | Asianet News
Published : Sep 14, 2021, 11:21 AM IST

ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ. 

ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. 

ಮೈಸೂರು (ಸೆ.14):  ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ. 

ಮೈಸೂರು: ದೇಗುಲಗಳ ತೆರವಿಗೆ ಬ್ರೇಕ್, ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆಗೆ ಸಿದ್ಧತೆ

ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?